Skip to main content

Posts

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ನಿನ್ನೆ ಕಂಡದ್ದು ಭಯಾನಕ ದೃಶ್ಯ. ನ್ಯಾನೊ‌ ಮತ್ತು ಡಸ್ಟರ್‌ಗಳು ಡಿಕ್ಕಿಯಾಗಿ, ನ್ಯಾನೊದಲ್ಲಿದ್ದವರು ಸಾಕಷ್ಟು ಗಾಯಗೊಂಡಿದ್ದರು. ನಾವು ಗಾಡಿಯಿಂದಿಳಿದು ಸಹಾಯ‌ ಮಾಡೋಣವೆಂದು ಹೋದರೆ ಎದೆ ಝಲ್ಲೆನಿಸುವ ವಾತಾವರಣ.

"ಕೆಂಪೇಗೌಡ ವಿಮಾನ ನಿಲ್ದಾಣ"ದಲ್ಲಿ ನಮ್ಮ ಹೆಮ್ಮೆಯ ಕನ್ನಡ, ಕನ್ನಡಿಗರ ಕೊರತೆ ಎದ್ದು ಕಾಣುತ್ತಿತ್ತು. ಕಣ್ಣಿಗೆ ಕಂಡಷ್ಟನ್ನು ಇಲ್ಲಿ ಪಟ್ಟಿ ಮಾಡಿದ್ದೇನೆ.

ಇದು ರಾಹುಲ್ ಗಾಂಧಿಯ 'ಮನ್ ಕೀ ಬಾತ್'.

ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ ಮತ್ತು ಪಬ್ಲಿಕ್ ಟಿವಿಯ ಈ ಇಬ್ಬರು ಹೀರೋಗಳು..!

ಮುದ್ದಿನ ಮಗಳ ಜೊತೆ ಧ್ರುವ ಸರ್ಜಾ & ಪ್ರೇರಣಾ 😍❤️ Actor DhruvaSarja Daughter Images

ಸೂಕ್ಷ್ಮಜ್ಙರು ನಾಗತಿಹಳ್ಳಿಯವರ ಹೇಳಿಕೆಯ ಒಳಗೆ ಅಡಗಿರುವ ದುರುದ್ದೇಶಗಳನ್ನೂ , ಕಾಲದ ಗುಣವನ್ನರಿಯಲಾಗದ ಬೌದ್ಧಿಕ ದಾರಿದ್ರ್ಯವನ್ನೂ , ಕಿಮ್ಮತ್ತಿಲ್ಲದ ಉಚಿತ ಸಲಹೆಗಳನ್ನೂ ಗಮನಿಸಬಹುದು‌.

ಸಜ್ಜನ ರಾಜಕಾರಣಿ ಕೆ.ಜಿ.ಒಡೆಯರ್: