Skip to main content

Posts

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಸಿದ್ದರಾಮಯ್ಯಗಿಂತ ನೂತನ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಮೋಸ್ಟ್ ಪವರ್ ಪುಲ್ ನಾಯಕ.

ಸಿದ್ಧರಾಮಯ್ಯ ಅವರನ್ನು ಪ್ರಪಾತಕ್ಕೆ ತಳ್ಳಲು ಹೊರಟಿರುವ ಮಬ್ಭಕ್ತರ ಬಗ್ಗೆ. ಜಗತ್ತಿನಲ್ಲಿರೋರನ್ನೆಲ್ಲ ನೀಚ, ಹುಳ ಹುಪ್ಪಟೆ ಎನ್ನುತ್ತಿರುವವರು ಓದಿ.

ಧೃತಿಗೆಡ ಬೇಡ ಯುವರಾಜ ನೀನು ನಿಜವಾದ ಹೋರಾಟಗಾರ.

*ಅಕ್ಷಯ್ ಕುಮಾರ್ ಮತ್ತು ಮಸೂಡೇವಾಲೇ ಸ್ಮೈಲ್* ಹೀಗೆ ಹಲ್ಲುಗಳ ಜೊತೆ ವಸಡೂ ಕಾಣೋ ನಗು ಎಲ್ಲರಿಗೂ ಸೂಟ್ ಆಗಲ್ಲ, ಚೆಂದ ಅನ್ಸಲ್ಲ.

ಪ್ರದೀಪ್ ಈಶ್ವರ್ ಛಲ, ಹಠ, ಶ್ರದ್ಧೆ ಹಾಗೂ ಪರಿಶ್ರಮದಿಂದ ಅತ್ಯಂತ ಶ್ರದ್ಧೆಯಿಂದ ತಮ್ಮ ಬದುಕು ಕಟ್ಟಿಕೊಂಡವರು. ಅವರಲ್ಲಿ ಆಗಲೂ ಮತ್ತು ಈಗಲೂ ಇರುವುದು 'ಪರಿಶ್ರಮ'ವೊಂದೇ!

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಧಿಕೃತವಾಗಿ ಘೋಷಣೆ ಮಾಡಿದರು ಮಲ್ಲಿಕಾರ್ಜುನ ಖರ್ಗೆ. ಹೃದಯ ವೈಶಾಲ್ಯತೆಯಿಂದ ಮೆರೆದರು ಕನಕಪುರದ ಬಂಡೆ.

ತನ್ನ ಪಟಾಲಂ ಕಟ್ಟಿಕೊಳ್ಳುವ ಹುನ್ನಾರ ಮಾಡಿ ಅನೇಕಾನೇಕ ಕಡೆ ಕಾಂಗ್ರೆಸ್ ಸ್ಪರ್ದಿಗಳು ಸೋಲಲು ಕಾರಣರಾದ ಡಿಕೆ ಶಿವಕುಮಾರ್ ಅವರು , ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಿಡಿದ ಹಟದಿಂದಾಗಿ ಲೋಕವೆಲ್ಲ ಆಡಿಕೊಳ್ಳುವ ಪರಿಸ್ತಿತಿ ನಿರ್ಮಾಣವಾಗುತ್ತದೆ.